Featured

ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ : ಸಂತಸ ವ್ಯಕ್ತಪಡಿಸಿದ ನಳಿನ್ -Vishwanews24

ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ : ಸಂತಸ ವ್ಯಕ್ತಪಡಿಸಿದ ನಳಿನ್ -Vishwanews24

ಬೆಂಗಳೂರು: ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿ ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯು ಯಡಿಯೂರಪ್ಪನವರ ಆಶೀರ್ವಾದ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದೆ. ಈ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದಿದ್ದು, ಮೂರು ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಆಗಿದೆ. ಅದಕ್ಕಾಗಿ ನಾನು ಮತದಾರರಿಗೆ ಕೃತಜ್ಞತೆ ಆರ್ಪಿಸುತ್ತೇನೆ ಎಂದಿದ್ದಾರೆ.

25 ವರ್ಷಗಳ ಹಿನ್ನೆಲೆ ನೋಡಿದಾಗ ಬೆಳಗಾವಿಯಲ್ಲಿ ಪಾರ್ಟಿ ಹೆಸರಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಈಗ ಪಕ್ಷದ ಚಿನ್ಹೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇವು, ಗೆಲುವು ಸಿಕ್ಕಿದೆ. ಮೂರು ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

6 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

6 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

7 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

7 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

10 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

10 hours ago