ಕಾಪು: ಐತಿಹಾಸಿಕ ಪ್ರಸಿದ್ಧ ದೈವಾರ್ಷಿಕವಾಗಿ ನಡೆಯುವ ಕಾಪು ಪಿಲಿಕೋಲ ಮೂರು ಮಂದಿಯನ್ನು ಸ್ಪರ್ಶಿಸುವ ಮುಖೇನ ಸಂಪನ್ನಗೊಂಡಿತು.
ಕಾಪು ಶ್ರೀ ಬ್ರಹ್ಮ ಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಮೇ 10 ರಂದು ಆರಂಭವಾಗುವ ನೇಮೋತ್ಸವವು ಮೇ 14 ರಂದು ಶನಿವಾರ ಹುಲಿಚಂಡಿ(ಪಿಲಿಕೋಲ) ನೇಮೋತ್ಸವದೊಂದಿಗೆ ಸಂಪನ್ನಗೊಳ್ಳುತ್ತದೆ.
ಕಾಪುವಿನ ಹುಲಿಚಂಡಿ ಕೋಲವು ಇತರ ಕಡೆ ನಡೆಯುವ ಆರಾಧನೆಗಿಂತ ಭಿನ್ನವಾಗಿರುವುದರಿಂದ ದೂರದೂರಿನಿಂದ ಸಾವಿರಾರು ಮಂದಿ ಭಕ್ತರು ಭಾಗವಹಿಸುತ್ತಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…