ಯಾರು ದೇಶಪ್ರೇಮಿ, ದೇಶದ್ರೋಹಿ ಹಿಂದುಗಳ ಮಕ್ಕಳ ಆಧಾರದಲ್ಲಿ ನಿರ್ಧರಿಸುವುದು ಖಂಡನೀಯ – ಸಂತೋಷ್ ಗುರೂಜಿ ಹೇಳಿಕೆಗೆ ಅನ್ಸಾರ್ ಉಡುಪಿ ತಿರುಗೇಟು
ಉಡುಪಿ : ಮೂರು ಮಕ್ಕಳನ್ನು ಹೊಂದದ ಹಿಂದೂಗಳೆಲ್ಲ ದೇಶದ್ರೋಹಿಗಳು ಎಂದು ಭಾರತೀಯರ ದೇಶಪ್ರೇಮವನ್ನು ಅವರು ಹೆತ್ತಮಕ್ಕಳ ಸಂಖ್ಯೆಯ ಆಧಾರದ ಮೇಲೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂಬ ವಿವಾದಾತ್ಮಕ ಅಸಂವಿಧಾನಾತ್ಮಕ ಹೇಳಿಕೆ ನೀಡಿದ ಸಂತೋಷ್ ಗುರೂಜಿಯವರ ಹೇಳಿಕೆ ಖಂಡನೀಯ ಎಂದು ಅನ್ಸಾರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ರಕ್ಷಣೆಗೆ, ಭಾರತದ ಅಭಿವೃದ್ದಿಗೆ ಅದೆಷ್ಟೋ ಹಿಂದೂ ಸಮಾಜದ ಸಾದು ಸಂತರು, ಸ್ವಾಮೀಜಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರೆಲ್ಲ ಸನ್ಯಾಸತ್ವ ಸ್ವೀಕರಿಸಿ ದೇಶದ ಅಭಿವೃದ್ದಿಗೆ, ಹಿಂದೂ ಸಮಾಜದ ಅಭಿವೃದ್ದಿಗೆ ಶ್ರಮಿಸಿದವರು. ಅವರೆಲ್ಲರಿಗೆ ಸಂಸಾರ ಮಕ್ಕಳು ಎಂಬುದು ಇಲ್ಲ.
ಹಾಗಾದರೆ ಅವರೆಲ್ಲರೆಲ್ಲರನ್ನೂ ದೇಶ ದ್ರೋಹಿಗಳು ಅಂತ ಭಾವಿಸಬೇಕೇ,? ಅಲ್ಲದೇ ಸಂತೋಷ್ ಗುರೂಜಿಯವರಿಗೆ ಎಷ್ಟು ಮಕ್ಕಳಿದ್ದಾರೆ. ಒಂದು ವೇಳೆ ಮಕ್ಕಳು ಇಲ್ಲವೆಂದಾದರೆ ನಾವು ಅವರನ್ನು ದೇಶ ಪ್ರೇಮಿ ಅಂತ ಪರಿಗಣಿಸಬೇಕೋ, ದೇಶ ದ್ರೋಹಿಅಂತ ಪರಿಗಣಿಸಬೇಕೋ ಎಂದು ಅನ್ಸಾರ್ ಪ್ರಶ್ನಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…