Featured

ಮೂರು ಮಕ್ಕಳನ್ನು ಹೊಂದದ ಹಿಂದೂಗಳೆಲ್ಲ ದೇಶದ್ರೋಹಿಗಳು ಎಂದ ಸಂತೋಷ್ ಗುರೂಜಿಯವರ ಹೇಳಿಕೆಯು ಅಸಾಂವಿಧಾನಾತ್ಮಕವಾಗಿದೆ: ಅನ್ಸಾರ್ ಅಹ್ಮದ್

ಯಾರು ದೇಶಪ್ರೇಮಿ, ದೇಶದ್ರೋಹಿ ಹಿಂದುಗಳ ಮಕ್ಕಳ ಆಧಾರದಲ್ಲಿ ನಿರ್ಧರಿಸುವುದು ಖಂಡನೀಯ – ಸಂತೋಷ್ ಗುರೂಜಿ ಹೇಳಿಕೆಗೆ ಅನ್ಸಾರ್ ಉಡುಪಿ ತಿರುಗೇಟು

ಉಡುಪಿ : ಮೂರು ಮಕ್ಕಳನ್ನು ಹೊಂದದ ಹಿಂದೂಗಳೆಲ್ಲ ದೇಶದ್ರೋಹಿಗಳು ಎಂದು ಭಾರತೀಯರ ದೇಶಪ್ರೇಮವನ್ನು ಅವರು ಹೆತ್ತಮಕ್ಕಳ ಸಂಖ್ಯೆಯ ಆಧಾರದ ಮೇಲೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂಬ ವಿವಾದಾತ್ಮಕ ಅಸಂವಿಧಾನಾತ್ಮಕ ಹೇಳಿಕೆ ನೀಡಿದ ಸಂತೋಷ್ ಗುರೂಜಿಯವರ ಹೇಳಿಕೆ ಖಂಡನೀಯ ಎಂದು ಅನ್ಸಾರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತದ ರಕ್ಷಣೆಗೆ, ಭಾರತದ ಅಭಿವೃದ್ದಿಗೆ ಅದೆಷ್ಟೋ ಹಿಂದೂ ಸಮಾಜದ ಸಾದು ಸಂತರು, ಸ್ವಾಮೀಜಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರೆಲ್ಲ ಸನ್ಯಾಸತ್ವ ಸ್ವೀಕರಿಸಿ ದೇಶದ ಅಭಿವೃದ್ದಿಗೆ, ಹಿಂದೂ ಸಮಾಜದ ಅಭಿವೃದ್ದಿಗೆ ಶ್ರಮಿಸಿದವರು. ಅವರೆಲ್ಲರಿಗೆ ಸಂಸಾರ ಮಕ್ಕಳು ಎಂಬುದು ಇಲ್ಲ.

ಹಾಗಾದರೆ ಅವರೆಲ್ಲರೆಲ್ಲರನ್ನೂ ದೇಶ ದ್ರೋಹಿಗಳು ಅಂತ ಭಾವಿಸಬೇಕೇ,? ಅಲ್ಲದೇ ಸಂತೋಷ್ ಗುರೂಜಿಯವರಿಗೆ ಎಷ್ಟು ಮಕ್ಕಳಿದ್ದಾರೆ. ಒಂದು ವೇಳೆ ಮಕ್ಕಳು ಇಲ್ಲವೆಂದಾದರೆ ನಾವು ಅವರನ್ನು ದೇಶ ಪ್ರೇಮಿ ಅಂತ ಪರಿಗಣಿಸಬೇಕೋ, ದೇಶ ದ್ರೋಹಿಅಂತ ಪರಿಗಣಿಸಬೇಕೋ ಎಂದು ಅನ್ಸಾರ್ ಪ್ರಶ್ನಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago