Featured

ಮೂಲ್ಕಿ: ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಮೂಲ್ಕಿ: ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ

ಮೂಲ್ಕಿ: ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು. ಇವರ ಸಾವಿನ ಸುದ್ದಿ ತಿಳಿದು ಇಡೀ ಕಾಲೇಜು ಇಂದು ಮೌನವಾಗಿದೆ. ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago