ಮುಲ್ಕಿ : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಮುಂದೂಡಲ್ಪಟ್ಟಿದೆ.
ಕಾರ್ಯಕ್ರಮಗಳನ್ನು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ ಮುಂಬಯಿ ಸಮಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕದ ತುಳುನಾಡಿನ ಪುರಾತನ ಜಾನಪದ ಕ್ರೀಡೆ, ಧಾರ್ಮಿಕ ಆಚರಣೆಗಳಿಂದ ಸಂಪ್ರದಾಯಬದ್ಧವಾಗಿ ನಡೆಯುವ ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಮುಂದಿನ ಫೆಬ್ರವರಿ ತಿಂಗಳಲ್ಲಿ ಸೂಕ್ತ ದಿನಾಂಕದಂದು ಮಾಡುವುದಾಗಿ ತೀರ್ಮಾನಿಸಲಾಗಿದೆ.
ಧಾರ್ಮಿಕ ವಿಧಾನಗಳೊಂದಿಗೆ ಈ ವರ್ಷದ ಕಾರ್ಯಕ್ರಮವನ್ನು ಎಲ್ಲಾ ಕಂಬಳ ಅಭಿಮಾನಿಗಳ, ಜಿಲ್ಲಾಡಳಿತದ ಹಾಗೂ ಜಿಲ್ಲಾ ಕಂಬಳ ಸಮಿತಿಯ, ಸಹಕಾರದೊಂದಿಗೆ ನಡೆಸಲು ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ನಿಶ್ಚಸಿರುತ್ತೇವೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…