ಮುಲ್ಕಿ : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಮುಂದೂಡಲ್ಪಟ್ಟಿದೆ.
ಕಾರ್ಯಕ್ರಮಗಳನ್ನು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ ಮುಂಬಯಿ ಸಮಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕದ ತುಳುನಾಡಿನ ಪುರಾತನ ಜಾನಪದ ಕ್ರೀಡೆ, ಧಾರ್ಮಿಕ ಆಚರಣೆಗಳಿಂದ ಸಂಪ್ರದಾಯಬದ್ಧವಾಗಿ ನಡೆಯುವ ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಮುಂದಿನ ಫೆಬ್ರವರಿ ತಿಂಗಳಲ್ಲಿ ಸೂಕ್ತ ದಿನಾಂಕದಂದು ಮಾಡುವುದಾಗಿ ತೀರ್ಮಾನಿಸಲಾಗಿದೆ.
ಧಾರ್ಮಿಕ ವಿಧಾನಗಳೊಂದಿಗೆ ಈ ವರ್ಷದ ಕಾರ್ಯಕ್ರಮವನ್ನು ಎಲ್ಲಾ ಕಂಬಳ ಅಭಿಮಾನಿಗಳ, ಜಿಲ್ಲಾಡಳಿತದ ಹಾಗೂ ಜಿಲ್ಲಾ ಕಂಬಳ ಸಮಿತಿಯ, ಸಹಕಾರದೊಂದಿಗೆ ನಡೆಸಲು ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ನಿಶ್ಚಸಿರುತ್ತೇವೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…