Featured

ಮೂಲ್ಕಿ : ಕೋವಿಡ್ -19 : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ದಿನಾಂಕ ಮುಂದೂಡಿಕೆ – Vishwanews24

ಮೂಲ್ಕಿ : ಕೋವಿಡ್ -19 : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ದಿನಾಂಕ ಮುಂದೂಡಿಕೆ – Vishwanews24

ಮುಲ್ಕಿ : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಕಾರ್ಯಕ್ರಮವು ಮುಂದೂಡಲ್ಪಟ್ಟಿದೆ.

ಕಾರ್ಯಕ್ರಮಗಳನ್ನು ಕರ್ನಾಟಕ ಸರಕಾರದ ಕೋವಿಡ್ ನಿಯಮಗಳ ಆದೇಶದ ಪ್ರಯುಕ್ತ ಮುಂದೂಡಲಾಗಿದೆ ಎಂದು ಕಾಂತಾಬಾರೆ -ಬೂದಾಬಾರೆ ಕಂಬಳ ಸಮಿತಿ ಐಕಳ ಹಾಗೂ ಮುಂಬಯಿ ಸಮಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ತುಳುನಾಡಿನ ಪುರಾತನ ಜಾನಪದ ಕ್ರೀಡೆ, ಧಾರ್ಮಿಕ ಆಚರಣೆಗಳಿಂದ ಸಂಪ್ರದಾಯಬದ್ಧವಾಗಿ ನಡೆಯುವ ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ಹಾಗೂ ಈ ವರ್ಷದ ಐಕಳೋತ್ಸವ ಮುಂದಿನ ಫೆಬ್ರವರಿ ತಿಂಗಳಲ್ಲಿ ಸೂಕ್ತ ದಿನಾಂಕದಂದು ಮಾಡುವುದಾಗಿ ತೀರ್ಮಾನಿಸಲಾಗಿದೆ.

ಧಾರ್ಮಿಕ ವಿಧಾನಗಳೊಂದಿಗೆ ಈ ವರ್ಷದ ಕಾರ್ಯಕ್ರಮವನ್ನು ಎಲ್ಲಾ ಕಂಬಳ ಅಭಿಮಾನಿಗಳ, ಜಿಲ್ಲಾಡಳಿತದ ಹಾಗೂ ಜಿಲ್ಲಾ ಕಂಬಳ ಸಮಿತಿಯ, ಸಹಕಾರದೊಂದಿಗೆ ನಡೆಸಲು ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ನಿಶ್ಚಸಿರುತ್ತೇವೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago