ಮಂಗಳೂರು : ಮಂಡ್ಯ ಮೂಲದ ಯುವಕ ಪ್ರಸ್ತುತ ಮಂಗಳೂರು ಪೋಸ್ಟ್ ಆಫೀಸ್ ಉದ್ಯೋಗಿ ರಾಕೇಶ್ ಗೌಡ (26) ಪಾವಂಜೆ ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಜು.೧೨ ರ ತಡರಾತ್ರಿ ಬೆಳಕಿಗೆ ಬಂದಿದೆ.
ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಬಿಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸಾಪ್ನಲ್ಲಿ ಲೊಕೇಶನ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಆಗಿದ್ದು ಇಲಾಖೆಯ ಸಿಬ್ಬಂದಿಗಳು ಮತ್ತು, ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…