ಮಂಗಳೂರು : ಮಂಡ್ಯ ಮೂಲದ ಯುವಕ ಪ್ರಸ್ತುತ ಮಂಗಳೂರು ಪೋಸ್ಟ್ ಆಫೀಸ್ ಉದ್ಯೋಗಿ ರಾಕೇಶ್ ಗೌಡ (26) ಪಾವಂಜೆ ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಜು.೧೨ ರ ತಡರಾತ್ರಿ ಬೆಳಕಿಗೆ ಬಂದಿದೆ.
ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಬಿಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸಾಪ್ನಲ್ಲಿ ಲೊಕೇಶನ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಆಗಿದ್ದು ಇಲಾಖೆಯ ಸಿಬ್ಬಂದಿಗಳು ಮತ್ತು, ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…