ಮಂಗಳೂರು : ಮಂಡ್ಯ ಮೂಲದ ಯುವಕ ಪ್ರಸ್ತುತ ಮಂಗಳೂರು ಪೋಸ್ಟ್ ಆಫೀಸ್ ಉದ್ಯೋಗಿ ರಾಕೇಶ್ ಗೌಡ (26) ಪಾವಂಜೆ ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾದ ಘಟನೆ ಜು.೧೨ ರ ತಡರಾತ್ರಿ ಬೆಳಕಿಗೆ ಬಂದಿದೆ.
ನದಿಗೆ ಹಾರುವ ಮುನ್ನ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್ ನಲ್ಲಿ ಬಿಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸಾಪ್ನಲ್ಲಿ ಲೊಕೇಶನ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಆಗಿದ್ದು ಇಲಾಖೆಯ ಸಿಬ್ಬಂದಿಗಳು ಮತ್ತು, ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…