ಕಾಪು: ಮೂಳೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘದ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿರುವ ಸಮಾಜ ಭಾಂಧವದ ಕುಟುಂಬಗಳಿಗೆ ತಲಾ ೨೫ ಕೇಜಿ ಅಕ್ಕಿ ವಿತರಿಸುವ ಕಾರ್ಯ ಆದಿತ್ಯವಾರ ನಡೆಯಿತು.
ಸುಮಾರು ಸಂಘದ ಎಲ್ಲಾ ಸದಸ್ಯರ ಕುಟುಂಬಗಳಿಗೆ ವಿತರಿಸುವ ಕಾರ್ಯ ಮಾಡಿದರು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ರಾಜಮನೆ, ಉಪಾಧ್ಯಕ್ಷ ಸಂಜೀವ ಆರ್ ಅಮೀನ್, ಕಾರ್ಯದರ್ಶಿ ಪ್ರಕಾಶ್ ಅಂಚನ್, ಉಪಕಾರ್ಯದರ್ಶಿ ಚೇತನ್ ಆರ್ ಪೂಜಾರಿ,ಕೋಶಾಧಿಕಾರಿ ವಾಸು ಎಸ್ ಪೂಜಾರಿ.ಉಪಕೋಶಾಧಿಕಾರಿ ವಿಜಯ ಆರ್ ಕೋಟ್ಯಾನ್ ಆಂತರೀಕ ಲೆಕ್ಕ ಪರಿಶೋಧಕ ಧೀರೆಶ್ ಡಿ.ಪೂಜಾರಿ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…