ರೆಸಾರ್ಟ್ ನಿಂದ ಚಿಕಿತ್ಸೆ ಮುಗಿಸಿ ಹೊರಟ : ತಂದೆ ಮಗ
ಕಾಪು: ಕಾಪು ಮೂಳೂರಿನ ಸಾಯಿರಾಧ ರೆಸಾರ್ಟ್ ನಿಂದ ಸತತ ಐದು ದಿನಗಳ ಪ್ರಕೃತಿ ಚಿಕಿತ್ಸೆ ಮುಗಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ತಂದೆ ಮಾಜಿ ಪ್ರಧಾನಿ ದೇವೆಗೌಡ್ರು ಶುಕ್ರವಾರ ಮಧ್ಯಾಹ್ನ ಸುಮಾರು ೧.೫೦ ರ ಸುಮಾರಿಗೆ ನಿರ್ಗಮಿಸಿದ್ದಾರೆ.
ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ,ಕ್ಯಾಮರಾ ಕಡೆಮುಖ ಮಾಡದೆ ಹೊರಟ ಸಿ.ಎಮ್ ಶೃಂಗೇರಿ ಕಡೆ ಪಯಣ ಬೆಳೆಸಿದ್ದಾರೆ.
ರೇಸಾರ್ಟ್ ಸುತ್ತ ಬಿಗಿ ಪೋಲಿಸ್ ಬಂದೋಬಸ್ತು ಮತ್ತು ತಡೆಬೇಲಿ ಅಳವಡಿಸಲಾಗಿತ್ತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…