ಕಾಪು: ಮುಂಬಯಿಯಿಂದ ಕೊಚ್ಚಿಗೆ ಹೋಗುತ್ತಿದ್ದ ಲಾರಿಗೆ 2 ಟೆಂಪೋ ಟ್ರಾವಲೆರ್ ವಾಹನಗಳನ್ನು ಅಡ್ಡವಿರಿಸಿ ಚಾಲಕ ಮತ್ತು ನಿರ್ವಾಹಕನಿಗೆ ಕಬ್ಬಿಣದ ರಾಡ್, ಲಿವರ್, ಸ್ಪಾನರ್ನಿಂದ ಹಲ್ಲೆಗೈದು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ರವಿವಾರ ರಾತ್ರಿ ನಡೆದಿದೆ.
ಕೇರಳದ ಚಾಲಕ ಯೂನಸ್ ಪಿ.ಕೆ. ಮತ್ತು ಕ್ಲೀನರ್ ಮುಹಮ್ಮದ್ ಮದನಿ ನಜರ್ ಹಲ್ಲೆಗೊಳಗಾದರು.ಕೃತ್ಯ ಎಸಗಿದ ಬಳಿಕ ಆರೋಪಿಗಳು ವಾಹನ ಸಹಿತವಾಗಿ ಮಂಗಳೂರಿನತ್ತ ತೆರಳಿದ್ದಾರೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…