Featured

ಮೂಳೂರು ಸರ್ವೇಶ್ವರ ಟ್ರೋಫಿ-2025 – ಇಂದು ಸಂಜೆ  30 ಗಜಗಳ ಹೊನಲು ಬೆಳಕಿನ ಪಂದ್ಯಾಟ – vishwanews24

ಕಾಪು: ಮೂಳೂರಿನಲ್ಲಿ ಇಂದು ಸಂಜೆ ಸರ್ವೇಶ್ವರ ಟ್ರೋಫಿ-2025 ..

30 ಗಜಗಳ ಹೊನಲು ಬೆಳಕಿನ ಪಂದ್ಯಾಟ

ಕಾಪು:ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ಆಶ್ರಯದಲ್ಲಿ ದಶಮನೋತ್ಸವದ ಪ್ರಯುಕ್ತ 30 ಗಜಗಳ ಹೊನಲು ಬೆಳಕಿನ ಪಂದ್ಯಾಟ ಇಂದು ಸಂಜೆ (ಶನಿವಾರ) ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ 33,333₹ ಹಾಗೂ ಶಾಶ್ವತ ಫಲಕ,ದ್ವಿತೀಯ ಬಹುಮಾನವಾಗಿ 22,222₹ ಹಾಗೂ ಶಾಶ್ವತ ಫಲಕ ಸಿಗಲಿದೆ.

ಮಾತ್ರವಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿ,ಸರಣಿ ಶ್ರೇಷ್ಠ ಪ್ರಶಸ್ತಿ, ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯಶ್ಪಾಲ್ ಸುವರ್ಣ,ಮನೋಹರ್ ಶೆಟ್ಟಿ, ಪ್ರಭಾಕರ ಪೂಜಾರಿ,ಮನೋಹರ್ ಅಡ್ಯಂತಾಯ,ನಾರಾಯಣ ಶೆಟ್ಟಿ ಗೀತಾಂಜಲಿ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಉಮೇಶ್ ಎಲ್ ಪೂಜಾರಿ ವಹಿಸಲಿದ್ದಾರೆ.

ಸಮರೋಪ ಕಾರ್ಯಕ್ರಮ ಆದಿತ್ಯವಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

30 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

43 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

55 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago