Featured

ಮೂಳೂರು ಸರ್ವೇಶ್ವರ ಟ್ರೋಫಿ-2025 – ಇಂದು ಸಂಜೆ  30 ಗಜಗಳ ಹೊನಲು ಬೆಳಕಿನ ಪಂದ್ಯಾಟ – vishwanews24

ಕಾಪು: ಮೂಳೂರಿನಲ್ಲಿ ಇಂದು ಸಂಜೆ ಸರ್ವೇಶ್ವರ ಟ್ರೋಫಿ-2025 ..

30 ಗಜಗಳ ಹೊನಲು ಬೆಳಕಿನ ಪಂದ್ಯಾಟ

ಕಾಪು:ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ಆಶ್ರಯದಲ್ಲಿ ದಶಮನೋತ್ಸವದ ಪ್ರಯುಕ್ತ 30 ಗಜಗಳ ಹೊನಲು ಬೆಳಕಿನ ಪಂದ್ಯಾಟ ಇಂದು ಸಂಜೆ (ಶನಿವಾರ) ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ 33,333₹ ಹಾಗೂ ಶಾಶ್ವತ ಫಲಕ,ದ್ವಿತೀಯ ಬಹುಮಾನವಾಗಿ 22,222₹ ಹಾಗೂ ಶಾಶ್ವತ ಫಲಕ ಸಿಗಲಿದೆ.

ಮಾತ್ರವಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿ,ಸರಣಿ ಶ್ರೇಷ್ಠ ಪ್ರಶಸ್ತಿ, ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯಶ್ಪಾಲ್ ಸುವರ್ಣ,ಮನೋಹರ್ ಶೆಟ್ಟಿ, ಪ್ರಭಾಕರ ಪೂಜಾರಿ,ಮನೋಹರ್ ಅಡ್ಯಂತಾಯ,ನಾರಾಯಣ ಶೆಟ್ಟಿ ಗೀತಾಂಜಲಿ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಉಮೇಶ್ ಎಲ್ ಪೂಜಾರಿ ವಹಿಸಲಿದ್ದಾರೆ.

ಸಮರೋಪ ಕಾರ್ಯಕ್ರಮ ಆದಿತ್ಯವಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

24 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

24 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

24 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago