‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ ಕೂಡ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.
ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನದ ಕುರಿತು ಹಂಚಿಕೊಂಡಿರುವ ಸ್ಟೋರಿಯಲ್ಲಿ, ನಗುಮುಖದ ರಾಕೇಶ್, ನನ್ನ ನೆಚ್ಚಿನ ವ್ಯಕ್ತಿ. ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ. ನಾನು ಇನ್ನೂ ಎಂದಿಂಗೂ ರಾಕೇಶ್ ಅವರನ್ನು ಮಾತನಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗ್ತಿದೆ.
ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಿರುವ ಕಾರ್ಯಕ್ರಮ. ಅದರಲ್ಲಿ ರಾಕೇಶ್ ಕೂಡ ಒಬ್ಬರು. ಒಳ್ಳೆಯ ವ್ಯಕ್ತಿ, ಟ್ಯಾಲೆಂಟೆಡ್ ಕಲಾವಿದನಾಗಿದ್ರು. ನೀವೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತವಾಗಿರುತ್ತೀರಾ. ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಿನ್ನ ನಗು ಮತ್ತು ನಿನ್ನ ಸುತ್ತ ಇರುವವರನ್ನು ನಗುಸುತ್ತಿದ್ದ ರೀತಿ. ಥ್ಯಾಂಕ್ಯೂ ರಾಕೇಶ್ ಎಂದು ಬರೆದುಕೊಂಡಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]