‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ ಕೂಡ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.
ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನದ ಕುರಿತು ಹಂಚಿಕೊಂಡಿರುವ ಸ್ಟೋರಿಯಲ್ಲಿ, ನಗುಮುಖದ ರಾಕೇಶ್, ನನ್ನ ನೆಚ್ಚಿನ ವ್ಯಕ್ತಿ. ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ. ನಾನು ಇನ್ನೂ ಎಂದಿಂಗೂ ರಾಕೇಶ್ ಅವರನ್ನು ಮಾತನಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗ್ತಿದೆ.
ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಿರುವ ಕಾರ್ಯಕ್ರಮ. ಅದರಲ್ಲಿ ರಾಕೇಶ್ ಕೂಡ ಒಬ್ಬರು. ಒಳ್ಳೆಯ ವ್ಯಕ್ತಿ, ಟ್ಯಾಲೆಂಟೆಡ್ ಕಲಾವಿದನಾಗಿದ್ರು. ನೀವೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತವಾಗಿರುತ್ತೀರಾ. ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಿನ್ನ ನಗು ಮತ್ತು ನಿನ್ನ ಸುತ್ತ ಇರುವವರನ್ನು ನಗುಸುತ್ತಿದ್ದ ರೀತಿ. ಥ್ಯಾಂಕ್ಯೂ ರಾಕೇಶ್ ಎಂದು ಬರೆದುಕೊಂಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…