ಶ್ರೀನಿವಾಸಪುರ: ಪಟ್ಟಣದಲ್ಲಿ ಮದುವೆ ಆರತಕ್ಷತೆ ನಡೆಯುತ್ತಿದ್ದಾಗ ವಧು ದಿಢೀರ್ ಕುಸಿದು ಬಿದ್ದು, ಆಕೆಯ ಮೆದುಳು ನಿಷ್ಕ್ರಿಯ ಗೊಂಡಿದ್ದರಿಂದ, ಆಕೆಯ ಪೋಷಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸಬೇಕಿದ್ದ ಚೈತ್ರಾ(26) ಇಹಲೋಕ ತ್ಯಜಿಸಿದ್ದು, ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಮದುವೆ ಅರತಕ್ಷತೆ ನಡೆಯುತ್ತಿದ್ದಾಗ ಚೈತ್ರಾ ವೇದಿಕೆ ಮೇಲೆ ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ನಿಮ್ಹಾನ್ಸ್ಗೆ ಸೇರಿಸಲಾಗಿದೆ.
ವೈದ್ಯರು ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಿ ದ್ದಾರೆ. ಇದರಿಂದ ಕಂಗಾಲಾದ ಪೋಷ ಕರು ಆಕೆಯ ಅಂಗಾಂಗ ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…