ನವದೆಹಲಿ : “ಮೇಕೆದಾಟು ಯೋಜನೆ ವಿರುದ್ದ ಯಾರಾದರೂ ಉಪವಾಸ ಕುಳಿತುಕೊಳ್ಳಲಿ, ಊಟವನ್ನಾದರೂ ಮಾಡಲಿ ನಮಗೆ ಸಂಬಂಧವಿಲ್ಲ. ಮೇಕೆದಾಟು ನಮ್ಮ ಹಕ್ಕು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೇಕೆದಾಟು ಯೋಜನೆ ವಿರುದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕರ್ನಾಟಕದ ಜನತೆಯ ನೆರವಿಗಾಗಿ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಿಸುತ್ತೇವೆ” ಎಂದಿದ್ದಾರೆ.
“ಮೇಕೆದಾಟು ಯೋಜನೆಯ ವಿರುದ್ದ ಯಾರು ಬೇಕಾದರೂ ಉಪವಾಸ ಸತ್ಯಾಗ್ರಹ ಮಾಡಲಿ ಅಥವಾ ಊಟವನ್ನಾದರೂ ಮಾಡಲಿ ಕಾವೇರಿ ಹೆಚ್ಚುವರಿ ನೀರಿನ ಮೇಲೆ ನಮಗೂ ಹಕ್ಕಿದೆ. ಈ ಯೋಜನೆಯನ್ನು ನಾವು ಕೈಗೆತ್ತಿಕೊಳ್ಳುವುದು ಖಂಡಿತ” ಎಂದು ಹೇಳಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…