Featured

ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ನಿಮ್ಮ ರಾಜಕೀಯ ಉದ್ದೇಶದ ಪಾದಯಾತ್ರೆಯನ್ನು ದಯವಿಟ್ಟು ಕೈಬಿಡಿ : ಆರಗ ಜ್ಞಾನೇಂದ್ರ – Vishwanews24

ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ನಿಮ್ಮ ರಾಜಕೀಯ ಉದ್ದೇಶದ ಪಾದಯಾತ್ರೆಯನ್ನು ದಯವಿಟ್ಟು ಕೈಬಿಡಿ : ಆರಗ ಜ್ಞಾನೇಂದ್ರ – Vishwanews24

ಬೆಂಗಳೂರು: “ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ನಿಮ್ಮ ರಾಜಕೀಯ ಉದ್ದೇಶದ ಪಾದಯಾತ್ರೆಯನ್ನು ದಯವಿಟ್ಟು ಕೈಬಿಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, “ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಹಾಗಾಗಿ ಕಾಂಗ್ರೆಸ್‌ ನಾಯಕರಿಗೆ ಮತ್ತೊಮ್ಮೆ ಮನವಿ ಮಾಡುತ್ತಿದ್ದು, ನಿಮ್ಮ ತೀರ್ಮಾನವನ್ನು ಸಾರ್ವಜನಿಕರ ಆರೋಗ್ಯದ ದೃಷ್ಟಿಯಲ್ಲಿ ಪಾದಯಾತ್ರೆಯನ್ನು ಕೈಬಿಡಿ” ಎಂದಿದ್ದಾರೆ.

“ಕೊರೊನಾ ಸೋಂಕು ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ. ಎಲ್ಲರೂ ಆತಂಕಗೊಂಡಿದ್ದಾರೆ. ನೀವು ಈಗಾಗಲೇ ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಅವರ ಬಳಿ ಕ್ಷಮೆ ಕೇಳಬೇಕಾಗಿದೆ” ಎಂದು ಹೇಳಿದ್ದಾರೆ.

“ಕೈ ನಾಯಕರು ಪಾದಯಾತ್ರೆ ಪ್ರಾರಂಭಿಸಿದಾಗ, ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ ಪರಿಣಾಮದ ಕುರಿತು ಕಳವಳವಿತ್ತು. ಹಾಗಾಗಿ ನಾವು ಕಾರ್ಯಕ್ರಮವನ್ನು ಮುಂದೂಡಿ ಎಂದು ಮನವಿ ಮಾಡಿಕೊಂಡಿದ್ದೆವು. ಕೊರೊನಾ ಕುರಿತು ಕಾಂಗ್ರೆಸ್‌ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೇ ವಿತಂಡ ವಾದ ಮಂಡಿಸುತ್ತಿದ್ದಾರೆ” ಎಂದಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago