ಮೇಷ ರಾಶಿಯವರೇ ಗೌರವಕ್ಕೆ ಚ್ಯುತಿ ಬರದಂತೆ ಎಚ್ಚರ ವಹಿಸಿ : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನ್ಯಲಿಂಗಿಗಳ ಬಗೆಗೆ ಹೆಚ್ಚಿನ ಎಚ್ಚರವಿರಲಿ. ಸುಖಾಸುಮ್ಮನೆ ನೀವು ಮಾಡದೆ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗುವುದು. ನಿಮ್ಮ ಪ್ರಸಿದ್ಧಿ ಹಾಗೂ ಗೌರವಕ್ಕೆ ಚ್ಯುತಿ ಬರದಂತೆ ಎಚ್ಚರ ವಹಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.

ವೃಷಭ:- ಮನೆಯಿಂದ ದೂರವಾದ ಊರಿಗೆ ಪ್ರವಾಸ ಕಾರ್ಯಕ್ರಮವೊಂದು ನಿಶ್ಚಯವಾಗುವುದು. ಪ್ರವಾಸ ಕಾಲದಲ್ಲಿ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮನಸ್ಸಿನಲ್ಲಿ ವೃಥಾ ಅನುಮಾನದ ಹುತ್ತ ಬೆಳೆಸಿಕೊಳ್ಳುವುದು ಒಳ್ಳೆಯದಲ್ಲ.

ಮಿಥುನ:- ಅನೇಕ ದಿನಗಳ ಕ್ರಿಯಾಶೀಲತೆಯ ಫಲವಾಗಿ ವಿಶೇಷ ಧನಲಾಭವಾಗುವ ಸಂಭವವಿದೆ. ಸರ್ವ ಚಿತ್ತಾರ ಮಸಿ ನುಂಗಿತು ಎನ್ನುವಂತೆ ನೀವಾಡುವ ಮಾತಿನಿಂದ ಮಹತ್ತರ ಕೆಲಸಕ್ಕೆ ಸಂಚಕಾರ ಬರುವ ಸಾಧ್ಯತೆ ಇದೆ. ಹಾಗಾಗಿ ಯೋಚಿಸಿ ಮಾತನಾಡಿ.

ಕಟಕ:- ಬರೇ ಸುಳ್ಳು ಸುದ್ದಿಯಿಂದ ವ್ಯಾಜ್ಯವನ್ನು ಎದುರಿಸಬೇಕಾಗುವುದು. ಆದರೆ ದೈವದ ಅನುಗ್ರಹ ನಿಮ್ಮ ಮೇಲಿರುವುದರಿಂದ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ. ಮಾತಾ ದುರ್ಗಾದೇವಿಯ ಆರಾಧನೆ ಮಾಡುವುದು ಒಳ್ಳೆಯದು.

ಸಿಂಹ:- ಹೊಳೆ ದಾಟುವವರಿಗೆ ಅಂಬಿಗನ ಸಹಾಯ ಬಯಸಿದಂತೆ ಕೆಲವು ಜನರ ರೀತಿನೀತಿಗಳೆ ವಿಚಿತ್ರವಾಗಿರುತ್ತದೆ. ನಿಮ್ಮಿಂದ ಕೆಲಸ ಆಗುವಾಗ ನಿಮ್ಮನ್ನು ಹೊಗಳಿ ಅಟ್ಟಕ್ಕೆ ಏರಿಸುವರು. ನಂತರ ಅವರೇ ನಿಮ್ಮನ್ನು ಕೆಳಗೆ ಕೆಡಹುವರು. ಎಚ್ಚರದಿಂದಿರಿ.

ಕನ್ಯಾ:- ಅನೇಕ ರೀತಿಯ ವರ್ಚಸ್ಸಿಗೆ ಕಾರಣವಾಗುವ ಪದೋನ್ನತಿ ಅಥವಾ ವಿಸ್ತೃತವಾದ ಕಾರ್ಯ ನಿರ್ವಹಣೆಯಿಂದ ಮನಸ್ಸಿಗೆ ಮುದ ಉಂಟಾಗುವುದು. ಮಕ್ಕಳು ನಿಮ್ಮ ಶ್ರಮವನ್ನು ನೆನೆಯುವರು ಮತ್ತು ಆರ್ಥಿಕ ಸಹಾಯ ಮಾಡಲು ಮುಂದಾಗುವರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಆಹಾರ, ವಿಹಾರಗಳ ಬಗ್ಗೆ ಎಚ್ಚರದಿಂದ ಇರಿ. ಫುಡ್‌ ಪಾಯಿಸನಿಂಗ್‌ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಊಟ, ತಿಂಡಿಯ ನಂತರ ಒಂದು ಏಲಕ್ಕಿಯನ್ನು ತಿನ್ನಿ. ಪ್ರಯಾಣ ಕಾಲದಲ್ಲಿ ನಾರಸಿಂಹ ದೇವರನ್ನು ನೆನೆಯಿರಿ.

ವೃಶ್ಚಿಕ:- ದಿವ್ಯ ಅಲೌಕಿಕ ವಿಚಾರಗಳಲ್ಲಿನ ನಿಮ್ಮ ಆಸಕ್ತಿ ಹಾಗೂ ಭಕ್ತಿಭಾವಗಳು ವಿಶಿಷ್ಟ ಶಕ್ತಿಯನ್ನು ನಿಮಗೆ ಒದಗಿಸಿ ಕೊಡುವುವು. ಇದರಿಂದ ನಿಮಗೆ ಆತ್ಮಸ್ಥೈರ್ಯ ಉಂಟಾಗಿ ಕೆಲಸ ಕಾರ್ಯಗಳಲ್ಲಿ ಹೊಸ ಹುಮ್ಮಸ್ಸು ಮೂಡುವುದು.

ಧನುಸ್ಸು:- ಪ್ರಶಂಸೆಯ ಮಾತುಗಳಿಂದ ಹಿಗ್ಗದಿರಿ. ದೂರ್ತರು ನಿಮ್ಮ ತೇಜೋವಧೆ ಮಾಡಲು ಹವಣಿಸುತ್ತಿರುವುದರಿಂದ ಕುಲದೇವತಾ ಪ್ರಾರ್ಥನೆ ಮಾಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಕರ:- ಹಿರಿಯರ ಆಶೀರ್ವಾದದಿಂದ ಕಚೇರಿಯ ಕೆಲಸಗಳಲ್ಲಿ ಅನುಕೂಲವಾಗುವುದು. ಬಂಧುಗಳ ನಡುವೆ ಇದ್ದ ವೈರತ್ವ ಹಿರಿಯರ ಮಧ್ಯಸ್ಥಿಕೆಯಿಂದ ತಿಳಿಯಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ನೀಡಿ.

ಕುಂಭ:- ಉತ್ತಮ ಆನಂದಕ್ಕೆ ಕಾರಣವಾಗುವಂತಹ ದಿನವಾಗಿದೆ. ನಿಮ್ಮ ಮೇಲಧಿಕಾರಿಗಳು ನಿಮ್ಮನ್ನು ತುಂಬು ಹೃದಯದಿಂದ ಅಭಿನಂದಿಸುವರು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚಾಗುವುವು.

ಮೀನ:- ಸಂಗಾತಿ ಸಿಕ್ಕಿದರೆ ಸಾಕು ಎಂದು ಅವಸರದಿಂದ ತೀರ್ಮಾನ ಕೈಗೊಳ್ಳದಿರಿ. ವಧು ವರರ ಜಾತಕಗಳನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿಸಿ ವಿವಾಹಕ್ಕೆ ಒಪ್ಪಿಗೆಯನ್ನು ಸೂಚಿಸಿ. ಈ ದಿನ ವಿವಾಹ ಸಂಬಂಧ ತೀರ್ಮಾನ ಕೈಗೊಳ್ಳದಿರುವುದು ಉತ್ತಮ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago