ಮೇಷ ರಾಶಿಯವರೇ ಗೌರವಕ್ಕೆ ಚ್ಯುತಿ ಬರದಂತೆ ಎಚ್ಚರ ವಹಿಸಿ : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನ್ಯಲಿಂಗಿಗಳ ಬಗೆಗೆ ಹೆಚ್ಚಿನ ಎಚ್ಚರವಿರಲಿ. ಸುಖಾಸುಮ್ಮನೆ ನೀವು ಮಾಡದೆ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗುವುದು. ನಿಮ್ಮ ಪ್ರಸಿದ್ಧಿ ಹಾಗೂ ಗೌರವಕ್ಕೆ ಚ್ಯುತಿ ಬರದಂತೆ ಎಚ್ಚರ ವಹಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.

ವೃಷಭ:- ಮನೆಯಿಂದ ದೂರವಾದ ಊರಿಗೆ ಪ್ರವಾಸ ಕಾರ್ಯಕ್ರಮವೊಂದು ನಿಶ್ಚಯವಾಗುವುದು. ಪ್ರವಾಸ ಕಾಲದಲ್ಲಿ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮನಸ್ಸಿನಲ್ಲಿ ವೃಥಾ ಅನುಮಾನದ ಹುತ್ತ ಬೆಳೆಸಿಕೊಳ್ಳುವುದು ಒಳ್ಳೆಯದಲ್ಲ.

ಮಿಥುನ:- ಅನೇಕ ದಿನಗಳ ಕ್ರಿಯಾಶೀಲತೆಯ ಫಲವಾಗಿ ವಿಶೇಷ ಧನಲಾಭವಾಗುವ ಸಂಭವವಿದೆ. ಸರ್ವ ಚಿತ್ತಾರ ಮಸಿ ನುಂಗಿತು ಎನ್ನುವಂತೆ ನೀವಾಡುವ ಮಾತಿನಿಂದ ಮಹತ್ತರ ಕೆಲಸಕ್ಕೆ ಸಂಚಕಾರ ಬರುವ ಸಾಧ್ಯತೆ ಇದೆ. ಹಾಗಾಗಿ ಯೋಚಿಸಿ ಮಾತನಾಡಿ.

ಕಟಕ:- ಬರೇ ಸುಳ್ಳು ಸುದ್ದಿಯಿಂದ ವ್ಯಾಜ್ಯವನ್ನು ಎದುರಿಸಬೇಕಾಗುವುದು. ಆದರೆ ದೈವದ ಅನುಗ್ರಹ ನಿಮ್ಮ ಮೇಲಿರುವುದರಿಂದ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ. ಮಾತಾ ದುರ್ಗಾದೇವಿಯ ಆರಾಧನೆ ಮಾಡುವುದು ಒಳ್ಳೆಯದು.

ಸಿಂಹ:- ಹೊಳೆ ದಾಟುವವರಿಗೆ ಅಂಬಿಗನ ಸಹಾಯ ಬಯಸಿದಂತೆ ಕೆಲವು ಜನರ ರೀತಿನೀತಿಗಳೆ ವಿಚಿತ್ರವಾಗಿರುತ್ತದೆ. ನಿಮ್ಮಿಂದ ಕೆಲಸ ಆಗುವಾಗ ನಿಮ್ಮನ್ನು ಹೊಗಳಿ ಅಟ್ಟಕ್ಕೆ ಏರಿಸುವರು. ನಂತರ ಅವರೇ ನಿಮ್ಮನ್ನು ಕೆಳಗೆ ಕೆಡಹುವರು. ಎಚ್ಚರದಿಂದಿರಿ.

ಕನ್ಯಾ:- ಅನೇಕ ರೀತಿಯ ವರ್ಚಸ್ಸಿಗೆ ಕಾರಣವಾಗುವ ಪದೋನ್ನತಿ ಅಥವಾ ವಿಸ್ತೃತವಾದ ಕಾರ್ಯ ನಿರ್ವಹಣೆಯಿಂದ ಮನಸ್ಸಿಗೆ ಮುದ ಉಂಟಾಗುವುದು. ಮಕ್ಕಳು ನಿಮ್ಮ ಶ್ರಮವನ್ನು ನೆನೆಯುವರು ಮತ್ತು ಆರ್ಥಿಕ ಸಹಾಯ ಮಾಡಲು ಮುಂದಾಗುವರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಆಹಾರ, ವಿಹಾರಗಳ ಬಗ್ಗೆ ಎಚ್ಚರದಿಂದ ಇರಿ. ಫುಡ್‌ ಪಾಯಿಸನಿಂಗ್‌ ಆಗುವ ಸಾಧ್ಯತೆ ಇದೆ. ಯಾವುದಕ್ಕೂ ಊಟ, ತಿಂಡಿಯ ನಂತರ ಒಂದು ಏಲಕ್ಕಿಯನ್ನು ತಿನ್ನಿ. ಪ್ರಯಾಣ ಕಾಲದಲ್ಲಿ ನಾರಸಿಂಹ ದೇವರನ್ನು ನೆನೆಯಿರಿ.

ವೃಶ್ಚಿಕ:- ದಿವ್ಯ ಅಲೌಕಿಕ ವಿಚಾರಗಳಲ್ಲಿನ ನಿಮ್ಮ ಆಸಕ್ತಿ ಹಾಗೂ ಭಕ್ತಿಭಾವಗಳು ವಿಶಿಷ್ಟ ಶಕ್ತಿಯನ್ನು ನಿಮಗೆ ಒದಗಿಸಿ ಕೊಡುವುವು. ಇದರಿಂದ ನಿಮಗೆ ಆತ್ಮಸ್ಥೈರ್ಯ ಉಂಟಾಗಿ ಕೆಲಸ ಕಾರ್ಯಗಳಲ್ಲಿ ಹೊಸ ಹುಮ್ಮಸ್ಸು ಮೂಡುವುದು.

ಧನುಸ್ಸು:- ಪ್ರಶಂಸೆಯ ಮಾತುಗಳಿಂದ ಹಿಗ್ಗದಿರಿ. ದೂರ್ತರು ನಿಮ್ಮ ತೇಜೋವಧೆ ಮಾಡಲು ಹವಣಿಸುತ್ತಿರುವುದರಿಂದ ಕುಲದೇವತಾ ಪ್ರಾರ್ಥನೆ ಮಾಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಕರ:- ಹಿರಿಯರ ಆಶೀರ್ವಾದದಿಂದ ಕಚೇರಿಯ ಕೆಲಸಗಳಲ್ಲಿ ಅನುಕೂಲವಾಗುವುದು. ಬಂಧುಗಳ ನಡುವೆ ಇದ್ದ ವೈರತ್ವ ಹಿರಿಯರ ಮಧ್ಯಸ್ಥಿಕೆಯಿಂದ ತಿಳಿಯಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ನೀಡಿ.

ಕುಂಭ:- ಉತ್ತಮ ಆನಂದಕ್ಕೆ ಕಾರಣವಾಗುವಂತಹ ದಿನವಾಗಿದೆ. ನಿಮ್ಮ ಮೇಲಧಿಕಾರಿಗಳು ನಿಮ್ಮನ್ನು ತುಂಬು ಹೃದಯದಿಂದ ಅಭಿನಂದಿಸುವರು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚಾಗುವುವು.

ಮೀನ:- ಸಂಗಾತಿ ಸಿಕ್ಕಿದರೆ ಸಾಕು ಎಂದು ಅವಸರದಿಂದ ತೀರ್ಮಾನ ಕೈಗೊಳ್ಳದಿರಿ. ವಧು ವರರ ಜಾತಕಗಳನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿಸಿ ವಿವಾಹಕ್ಕೆ ಒಪ್ಪಿಗೆಯನ್ನು ಸೂಚಿಸಿ. ಈ ದಿನ ವಿವಾಹ ಸಂಬಂಧ ತೀರ್ಮಾನ ಕೈಗೊಳ್ಳದಿರುವುದು ಉತ್ತಮ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

2 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago