ಮೇಷ ರಾಶಿಯವರೇ ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ : ನೋಡಿ ಇಂದಿನ ರಾಶಿ ಭವಿಷ್ಯ ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ. ವರ್ತಮಾನದ ದಿನಗಳು ನಿಮಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವವು. ವಿವಿಧ ಮೂಲಗಳಿಂದ ಹಣ ಬರುವುದು.

ವೃಷಭ:- ಎಚ್ಚರಿಕೆ ಇರಲಿ. ಹಳೆಯ ವಿಷಯವನ್ನು ಕೆದಕಿ ನಿಮ್ಮನ್ನು ನಗೆಪಾಟಲಿಗೆ ಈಡು ಮಾಡುವ ಸಾಧ್ಯತೆಗಳು ಇವೆ. ಹಾಗಾಗಿ ಮಾತನಾಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಮಕ್ಕಳ ವಿಷಯದಲ್ಲಿ ಅತಿಯಾದ ವಿಶ್ವಾಸ ಇಡುವುದು ಬೇಡ.

ಮಿಥುನ:- ನಿಮ್ಮ ಆಸಕ್ತಿಯ ವಿಷಯದ ವಿಸ್ತಾರ ಕಗ್ಗಂಟಾಗುವಂತೆ ಹತ್ತಿರದವರು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ಆರಾಧನೆ ಮಾಡುವುದು ಒಳ್ಳೆಯದು. 250 ಗ್ರಾಂ ಉದ್ದಿನಕಾಳನ್ನು ದಾನಮಾಡಿ.

ಕಟಕ:- ತುರ್ತು ಅವಶ್ಯಕತೆಯ ಕಾರಣದಿಂದ ಬೇಡವಾಗಿರುವ ಪ್ರವಾಸ ಒಂದನ್ನು ಕೈಗೊಳ್ಳಬೇಕಾಗಿ ಬರುವ ಸಾಧ್ಯತೆ ಇದೆ. ಆದಷ್ಟು ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹಿರಿಯರ ಆಶೀರ್ವಾದ ಪಡೆದು ಪ್ರಯಾಣ ಮಾಡಿ.

ಸಿಂಹ:- ಗುರಿ ತಲುಪಲು ಬೇಕಾದ ಅವಕಾಶ ಜಾಸ್ತಿಯೇ ಇದೆಯಾದರೂ ದುಡುಕಿನ ಮಾತುಗಳು ಇದಕ್ಕೆ ತೊಂದರೆ ತರುವ ಸಾಧ್ಯತೆ ಇದೆ. ನಿಮ್ಮ ಪಾಂಡಿತ್ಯ ಮತ್ತು ನೀವು ಇರುವ ಸ್ಥಾನಮಾನವನ್ನು ಅರಿತು ತೂಕಬದ್ಧವಾದ ಮಾತನ್ನು ಆಡುವುದು ಒಳ್ಳೆಯದು.

ಕನ್ಯಾ:- ಸಾಮಾಜಿಕ ವಲಯದಲ್ಲಿ ನಿಮಗೆ ವಿಶೇಷವಾದ ಜವಾಬ್ದಾರಿಯು ಬರಲು ವರ್ತಮಾನವು ಸಹಕರಿಸುವುದು. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸಹಾಯಹಸ್ತ ಕೇಳಿಬರುವರು.

ತುಲಾ:- ಬೇಡದ ಒತ್ತಡಗಳನ್ನು ಎದುರಿಸಿ ದಣಿಯುವ ಪರಿಸ್ಥಿತಿಗೆ ತುತ್ತಾಗುವ ಸಾಧ್ಯತೆಗಳು ಅಧಿಕ. ಎಚ್ಚರದಿಂದ ಇರಿ. ಮಡದಿಯ ಸಕಾಲಿಕ ಎಚ್ಚರಿಕೆಯ ಮಾತುಗಳನ್ನು ಆಲಿಸುವುದು ಒಳ್ಳೆಯದು. ಅವಶ್ಯಕತೆಗೆ ತಕ್ಕಷ್ಟು ಹಣ ಖರ್ಚು ಮಾಡುವುದು ಉತ್ತಮ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಯುದ್ಧಕ್ಕಿಂತ ಮುಂಚೆಯೇ ಸೋಲಲು ನಿರ್ಧರಿಸಬೇಡಿ. ಶಕ್ತಿ ಇರುವವರೆಗೂ ಹೋರಾಡಿ. ಭಗವಂತ ನಿಮಗೆ ಸಹಾಯ ಮಾಡುವನು. ಕೊನೆ ಹಂತದಲ್ಲಿ ನೀವೇ ಜಯಶಾಲಿಯಾಗುವಿರಿ. ನಿಮ್ಮ ವಿಜಯವು ವಿರೋಧಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗುವುದು.

ಧನುಸ್ಸು:- ಯೋಚಿಸದೆ ಮಾತನಾಡಲು ಮುಂದಾಗದಿರಿ. ವಿರೋಧಿಗಳ ಟೀಕೆಗಳಿಗೆ ನೀವೇ ಅವಕಾಶ ಮಾಡಿಕೊಡದಿರಿ. ಅವಮಾನ ಪ್ರಸಂಗ ಎದುರಿಸುವ ಸಾಧ್ಯತೆ ಇದೆ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಮಕರ:- ನಿಮ್ಮಲ್ಲಿರುವ ಜ್ಞಾನಸಂಪತ್ತನ್ನು ಪರರಿಗೆ ಧಾರೆ ಎರೆಯುವ ನಿಮ್ಮ ಕೌಶಲ್ಯವು ಸಮಾಜದಲ್ಲಿ ಮನ್ನಣೆ ಗಳಿಸುವುದು. ಈ ಮೂಲಕ ಹಣಕಾಸು ಕೂಡಾ ನಿಮಗೆ ಬರುವುದು. ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು.

ಕುಂಭ:- ಭಗವಂತನ ಒಲುಮೆ ಆದರೆ ಬೇರೆಯವರ ಹಂಗೇಕೆ? ಅಂತೆಯೇ ನೀವು ಮಾಡಿದ ನಿಸ್ವಾರ್ಥ ಸೇವೆಯು ನಿಮಗೆ ವರರೂಪದಲ್ಲಿ ಫಲ ನೀಡುವುದು. ಮೇಲಧಿಕಾರಿಗಳಿಂದ ಸಿಹಿಸುದ್ದಿಯನ್ನು ಹೊಂದುವಿರಿ.

ಮೀನ:- ಸ್ಥಿರಾಸ್ತಿ ಖರೀದಿಯಲ್ಲಿ ಮೋಸ ಹೋಗುವ ಸಂದರ್ಭವಿದೆ. ಹಾಗಾಗಿ ಆಸ್ತಿ ಖರೀದಿಯ ಬಗ್ಗೆ ಸರಿಯಾದ ಕಾಗದ ಪತ್ರಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಆಸ್ತಿ ಖರೀದಿಗೆ ಬ್ಯಾಂಕಿನ ಮೂಲಕ ಹಣ ಸಹಾಯ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

16 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago