ಮೇಷ ರಾಶಿಯವರೇ ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ : ನೋಡಿ ಇಂದಿನ ರಾಶಿ ಭವಿಷ್ಯ ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ. ವರ್ತಮಾನದ ದಿನಗಳು ನಿಮಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವವು. ವಿವಿಧ ಮೂಲಗಳಿಂದ ಹಣ ಬರುವುದು.

ವೃಷಭ:- ಎಚ್ಚರಿಕೆ ಇರಲಿ. ಹಳೆಯ ವಿಷಯವನ್ನು ಕೆದಕಿ ನಿಮ್ಮನ್ನು ನಗೆಪಾಟಲಿಗೆ ಈಡು ಮಾಡುವ ಸಾಧ್ಯತೆಗಳು ಇವೆ. ಹಾಗಾಗಿ ಮಾತನಾಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಮಕ್ಕಳ ವಿಷಯದಲ್ಲಿ ಅತಿಯಾದ ವಿಶ್ವಾಸ ಇಡುವುದು ಬೇಡ.

ಮಿಥುನ:- ನಿಮ್ಮ ಆಸಕ್ತಿಯ ವಿಷಯದ ವಿಸ್ತಾರ ಕಗ್ಗಂಟಾಗುವಂತೆ ಹತ್ತಿರದವರು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ಆರಾಧನೆ ಮಾಡುವುದು ಒಳ್ಳೆಯದು. 250 ಗ್ರಾಂ ಉದ್ದಿನಕಾಳನ್ನು ದಾನಮಾಡಿ.

ಕಟಕ:- ತುರ್ತು ಅವಶ್ಯಕತೆಯ ಕಾರಣದಿಂದ ಬೇಡವಾಗಿರುವ ಪ್ರವಾಸ ಒಂದನ್ನು ಕೈಗೊಳ್ಳಬೇಕಾಗಿ ಬರುವ ಸಾಧ್ಯತೆ ಇದೆ. ಆದಷ್ಟು ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹಿರಿಯರ ಆಶೀರ್ವಾದ ಪಡೆದು ಪ್ರಯಾಣ ಮಾಡಿ.

ಸಿಂಹ:- ಗುರಿ ತಲುಪಲು ಬೇಕಾದ ಅವಕಾಶ ಜಾಸ್ತಿಯೇ ಇದೆಯಾದರೂ ದುಡುಕಿನ ಮಾತುಗಳು ಇದಕ್ಕೆ ತೊಂದರೆ ತರುವ ಸಾಧ್ಯತೆ ಇದೆ. ನಿಮ್ಮ ಪಾಂಡಿತ್ಯ ಮತ್ತು ನೀವು ಇರುವ ಸ್ಥಾನಮಾನವನ್ನು ಅರಿತು ತೂಕಬದ್ಧವಾದ ಮಾತನ್ನು ಆಡುವುದು ಒಳ್ಳೆಯದು.

ಕನ್ಯಾ:- ಸಾಮಾಜಿಕ ವಲಯದಲ್ಲಿ ನಿಮಗೆ ವಿಶೇಷವಾದ ಜವಾಬ್ದಾರಿಯು ಬರಲು ವರ್ತಮಾನವು ಸಹಕರಿಸುವುದು. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸಹಾಯಹಸ್ತ ಕೇಳಿಬರುವರು.

ತುಲಾ:- ಬೇಡದ ಒತ್ತಡಗಳನ್ನು ಎದುರಿಸಿ ದಣಿಯುವ ಪರಿಸ್ಥಿತಿಗೆ ತುತ್ತಾಗುವ ಸಾಧ್ಯತೆಗಳು ಅಧಿಕ. ಎಚ್ಚರದಿಂದ ಇರಿ. ಮಡದಿಯ ಸಕಾಲಿಕ ಎಚ್ಚರಿಕೆಯ ಮಾತುಗಳನ್ನು ಆಲಿಸುವುದು ಒಳ್ಳೆಯದು. ಅವಶ್ಯಕತೆಗೆ ತಕ್ಕಷ್ಟು ಹಣ ಖರ್ಚು ಮಾಡುವುದು ಉತ್ತಮ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಯುದ್ಧಕ್ಕಿಂತ ಮುಂಚೆಯೇ ಸೋಲಲು ನಿರ್ಧರಿಸಬೇಡಿ. ಶಕ್ತಿ ಇರುವವರೆಗೂ ಹೋರಾಡಿ. ಭಗವಂತ ನಿಮಗೆ ಸಹಾಯ ಮಾಡುವನು. ಕೊನೆ ಹಂತದಲ್ಲಿ ನೀವೇ ಜಯಶಾಲಿಯಾಗುವಿರಿ. ನಿಮ್ಮ ವಿಜಯವು ವಿರೋಧಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗುವುದು.

ಧನುಸ್ಸು:- ಯೋಚಿಸದೆ ಮಾತನಾಡಲು ಮುಂದಾಗದಿರಿ. ವಿರೋಧಿಗಳ ಟೀಕೆಗಳಿಗೆ ನೀವೇ ಅವಕಾಶ ಮಾಡಿಕೊಡದಿರಿ. ಅವಮಾನ ಪ್ರಸಂಗ ಎದುರಿಸುವ ಸಾಧ್ಯತೆ ಇದೆ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಮಕರ:- ನಿಮ್ಮಲ್ಲಿರುವ ಜ್ಞಾನಸಂಪತ್ತನ್ನು ಪರರಿಗೆ ಧಾರೆ ಎರೆಯುವ ನಿಮ್ಮ ಕೌಶಲ್ಯವು ಸಮಾಜದಲ್ಲಿ ಮನ್ನಣೆ ಗಳಿಸುವುದು. ಈ ಮೂಲಕ ಹಣಕಾಸು ಕೂಡಾ ನಿಮಗೆ ಬರುವುದು. ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು.

ಕುಂಭ:- ಭಗವಂತನ ಒಲುಮೆ ಆದರೆ ಬೇರೆಯವರ ಹಂಗೇಕೆ? ಅಂತೆಯೇ ನೀವು ಮಾಡಿದ ನಿಸ್ವಾರ್ಥ ಸೇವೆಯು ನಿಮಗೆ ವರರೂಪದಲ್ಲಿ ಫಲ ನೀಡುವುದು. ಮೇಲಧಿಕಾರಿಗಳಿಂದ ಸಿಹಿಸುದ್ದಿಯನ್ನು ಹೊಂದುವಿರಿ.

ಮೀನ:- ಸ್ಥಿರಾಸ್ತಿ ಖರೀದಿಯಲ್ಲಿ ಮೋಸ ಹೋಗುವ ಸಂದರ್ಭವಿದೆ. ಹಾಗಾಗಿ ಆಸ್ತಿ ಖರೀದಿಯ ಬಗ್ಗೆ ಸರಿಯಾದ ಕಾಗದ ಪತ್ರಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಆಸ್ತಿ ಖರೀದಿಗೆ ಬ್ಯಾಂಕಿನ ಮೂಲಕ ಹಣ ಸಹಾಯ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago