ಮೇಷ ರಾಶಿಯವರೇ ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ : ನೋಡಿ ಇಂದಿನ ರಾಶಿ ಭವಿಷ್ಯ ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಬಹಳಷ್ಟು ಉನ್ನತ ಸ್ಥಾನವನ್ನು ಅಲಂಕರಿಸುವ ಯೋಗ ಬರುವ ಸಾಧ್ಯತೆ ಇದೆ. ವರ್ತಮಾನದ ದಿನಗಳು ನಿಮಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವವು. ವಿವಿಧ ಮೂಲಗಳಿಂದ ಹಣ ಬರುವುದು.

ವೃಷಭ:- ಎಚ್ಚರಿಕೆ ಇರಲಿ. ಹಳೆಯ ವಿಷಯವನ್ನು ಕೆದಕಿ ನಿಮ್ಮನ್ನು ನಗೆಪಾಟಲಿಗೆ ಈಡು ಮಾಡುವ ಸಾಧ್ಯತೆಗಳು ಇವೆ. ಹಾಗಾಗಿ ಮಾತನಾಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಮಕ್ಕಳ ವಿಷಯದಲ್ಲಿ ಅತಿಯಾದ ವಿಶ್ವಾಸ ಇಡುವುದು ಬೇಡ.

ಮಿಥುನ:- ನಿಮ್ಮ ಆಸಕ್ತಿಯ ವಿಷಯದ ವಿಸ್ತಾರ ಕಗ್ಗಂಟಾಗುವಂತೆ ಹತ್ತಿರದವರು ಪ್ರಯತ್ನ ಮಾಡುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ಆರಾಧನೆ ಮಾಡುವುದು ಒಳ್ಳೆಯದು. 250 ಗ್ರಾಂ ಉದ್ದಿನಕಾಳನ್ನು ದಾನಮಾಡಿ.

ಕಟಕ:- ತುರ್ತು ಅವಶ್ಯಕತೆಯ ಕಾರಣದಿಂದ ಬೇಡವಾಗಿರುವ ಪ್ರವಾಸ ಒಂದನ್ನು ಕೈಗೊಳ್ಳಬೇಕಾಗಿ ಬರುವ ಸಾಧ್ಯತೆ ಇದೆ. ಆದಷ್ಟು ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹಿರಿಯರ ಆಶೀರ್ವಾದ ಪಡೆದು ಪ್ರಯಾಣ ಮಾಡಿ.

ಸಿಂಹ:- ಗುರಿ ತಲುಪಲು ಬೇಕಾದ ಅವಕಾಶ ಜಾಸ್ತಿಯೇ ಇದೆಯಾದರೂ ದುಡುಕಿನ ಮಾತುಗಳು ಇದಕ್ಕೆ ತೊಂದರೆ ತರುವ ಸಾಧ್ಯತೆ ಇದೆ. ನಿಮ್ಮ ಪಾಂಡಿತ್ಯ ಮತ್ತು ನೀವು ಇರುವ ಸ್ಥಾನಮಾನವನ್ನು ಅರಿತು ತೂಕಬದ್ಧವಾದ ಮಾತನ್ನು ಆಡುವುದು ಒಳ್ಳೆಯದು.

ಕನ್ಯಾ:- ಸಾಮಾಜಿಕ ವಲಯದಲ್ಲಿ ನಿಮಗೆ ವಿಶೇಷವಾದ ಜವಾಬ್ದಾರಿಯು ಬರಲು ವರ್ತಮಾನವು ಸಹಕರಿಸುವುದು. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸಹಾಯಹಸ್ತ ಕೇಳಿಬರುವರು.

ತುಲಾ:- ಬೇಡದ ಒತ್ತಡಗಳನ್ನು ಎದುರಿಸಿ ದಣಿಯುವ ಪರಿಸ್ಥಿತಿಗೆ ತುತ್ತಾಗುವ ಸಾಧ್ಯತೆಗಳು ಅಧಿಕ. ಎಚ್ಚರದಿಂದ ಇರಿ. ಮಡದಿಯ ಸಕಾಲಿಕ ಎಚ್ಚರಿಕೆಯ ಮಾತುಗಳನ್ನು ಆಲಿಸುವುದು ಒಳ್ಳೆಯದು. ಅವಶ್ಯಕತೆಗೆ ತಕ್ಕಷ್ಟು ಹಣ ಖರ್ಚು ಮಾಡುವುದು ಉತ್ತಮ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಯುದ್ಧಕ್ಕಿಂತ ಮುಂಚೆಯೇ ಸೋಲಲು ನಿರ್ಧರಿಸಬೇಡಿ. ಶಕ್ತಿ ಇರುವವರೆಗೂ ಹೋರಾಡಿ. ಭಗವಂತ ನಿಮಗೆ ಸಹಾಯ ಮಾಡುವನು. ಕೊನೆ ಹಂತದಲ್ಲಿ ನೀವೇ ಜಯಶಾಲಿಯಾಗುವಿರಿ. ನಿಮ್ಮ ವಿಜಯವು ವಿರೋಧಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗುವುದು.

ಧನುಸ್ಸು:- ಯೋಚಿಸದೆ ಮಾತನಾಡಲು ಮುಂದಾಗದಿರಿ. ವಿರೋಧಿಗಳ ಟೀಕೆಗಳಿಗೆ ನೀವೇ ಅವಕಾಶ ಮಾಡಿಕೊಡದಿರಿ. ಅವಮಾನ ಪ್ರಸಂಗ ಎದುರಿಸುವ ಸಾಧ್ಯತೆ ಇದೆ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಮಕರ:- ನಿಮ್ಮಲ್ಲಿರುವ ಜ್ಞಾನಸಂಪತ್ತನ್ನು ಪರರಿಗೆ ಧಾರೆ ಎರೆಯುವ ನಿಮ್ಮ ಕೌಶಲ್ಯವು ಸಮಾಜದಲ್ಲಿ ಮನ್ನಣೆ ಗಳಿಸುವುದು. ಈ ಮೂಲಕ ಹಣಕಾಸು ಕೂಡಾ ನಿಮಗೆ ಬರುವುದು. ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು.

ಕುಂಭ:- ಭಗವಂತನ ಒಲುಮೆ ಆದರೆ ಬೇರೆಯವರ ಹಂಗೇಕೆ? ಅಂತೆಯೇ ನೀವು ಮಾಡಿದ ನಿಸ್ವಾರ್ಥ ಸೇವೆಯು ನಿಮಗೆ ವರರೂಪದಲ್ಲಿ ಫಲ ನೀಡುವುದು. ಮೇಲಧಿಕಾರಿಗಳಿಂದ ಸಿಹಿಸುದ್ದಿಯನ್ನು ಹೊಂದುವಿರಿ.

ಮೀನ:- ಸ್ಥಿರಾಸ್ತಿ ಖರೀದಿಯಲ್ಲಿ ಮೋಸ ಹೋಗುವ ಸಂದರ್ಭವಿದೆ. ಹಾಗಾಗಿ ಆಸ್ತಿ ಖರೀದಿಯ ಬಗ್ಗೆ ಸರಿಯಾದ ಕಾಗದ ಪತ್ರಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಆಸ್ತಿ ಖರೀದಿಗೆ ಬ್ಯಾಂಕಿನ ಮೂಲಕ ಹಣ ಸಹಾಯ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago