ಉಡುಪಿ: ದುಷ್ಟ, ಸಮಾಜಘಾತುಕ ಪಿಎಫ್ ಐ ಬ್ಯಾನ್ ಮಾಡಬೇಕು. ಮೇ ಮೊದಲ ವಾರದಿಂದ ಬ್ಯಾನ್ ಪಿಎಫ್ಐ ಅಭಿಯಾನ ನಡೆಯುತ್ತದೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಶ್ರೀರಾಮ ಸೇನೆ ಈ ವಿಚಾರವನ್ನು ಇಟ್ಟುಕೊಂಡು ಹೋರಾಟ ನಡೆಸಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ತನ್ನ ಮೇಲೆ ಹೇರಿರುವ ನಿರ್ಬಂಧದ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಹಿಂದೂ ಸಂಘಟನೆಗಳಿಗೆ ಕೊಡುವ ಕಿರಿಕಿರಿ ನಾಳೆ ನಿಮಗೆ ತೊಂದರೆ ಆಗಲಿದೆ.
ನನ್ನ ಹಿಂದುತ್ವ ಕಾರ್ಯದ ಪೂರ್ಣ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. ಆದರೆ ಮೇಲಿಂದ ಮೇಲೆ ಈ ರೀತಿಯ ಬಿಜೆಪಿ ವರ್ತನೆ ಸರಿಯಲ್ಲ. ಬಿಜೆಪಿಯವರ ಈ ನಿಲುವು ಖಂಡಿಸುತ್ತೇನೆ’ ಎಂದರು.
ಕಾಂಗ್ರೆಸ್ ಇದ್ದಾಗಲೂ ಬ್ಯಾನ್ ನಿರ್ಧಾರ ಅನುಭವಿಸಬೇಕಿತ್ತು. ಆಗ ಅದನ್ನು ಎದುರಿಸಲು ನಮ್ಮಲ್ಲಿ ಜೋಷ್ ಬರುತ್ತಿತ್ತು ಎದುರಿಸಲು ಆನಂದ ಅನ್ನಿಸುತ್ತಿತ್ತು ಆದರೆ ಬಿಜೆಪಿ ಬ್ಯಾನ್ ನೋವು ತರುತ್ತದೆ . ಕಲ್ಲಂಗಡಿ ಒಡೆದದ್ದಕ್ಕೆ ನನ್ನ ಮೇಲೆ ಸೆಕ್ಷನ್ ಹಾಕಲಾಗಿದೆ.
ಈ ಮಾನಸಿಕತೆ ಸರಿಯಲ್ಲ. ಹಿಂದು ಸಂಘಟನೆ ಶಿಕ್ಷಿಸುವುದು ಸರಿಯಿಲ್ಲ. ಈ ಬಗ್ಗೆ ನಡವಳಿಕೆ ನೀತಿ ತಿದ್ದಿಕೊಳ್ಳಬೇಕು ಇಲ್ಲದಿದ್ದರೆ ಅನಾಹುತ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…