ಹೊಸದಲ್ಲಿ: ಕೊರೋನ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಮೇ 3 ರವರೆಗೆ ಜಾರಿಗೆ ತರಲಾಗಿರುವ ಲಾಕ್ ಡೌನ್ ಅನ್ನು ಇನ್ನೂ ಎರಡು ವಾರಗಳ ಕಾಲ (ಮೇ.17 ರವರೆಗೆ) ವಿಸ್ತರಿಸಿ ಕೇಂದ್ರ ಸರಕಾರ ಶುಕ್ರವಾರ ಆದೇಶಿಸಿದೆ.
ಲಾಕ್ ಡೌನ್ ವೇಳೆ ಗ್ರೀನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಅಲ್ಪ ಸಡಿಲಿಕೆ ಇರಲಿದೆ. ಆದರೆ ರೆಡ್ ಝೋನ್ ನಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ಕೇಂದ್ರಸರಕಾರವು ಎರಡನೇ ಹಂತದ ಲಾಕ್ಡೌನ್ನ್ನು ಮೇ 3ರ ತನಕ ವಿಸ್ತರಣೆ ಮಾಡಿತ್ತು. ಇದೀಗ ಮೂರನೇ ಹಂತದ ಲಾಕ್ಡೌನ್ನ್ನು ಮೇ 4ರ ಬಳಿಕವೂ ವಿಸ್ತರಣೆ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…