ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಮೇ 2ಕ್ಕೆ ನಿರೀಕ್ಷಿಸಬಹುದು ಎಂದು ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪರೀಕ್ಷಾ ಮಂಡಳಿಯ ನಿರ್ಧೇಶಕಿ ಸುಮಂಗಲ ಮೇ 2 ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಅಂದು ಬೆಳಗ್ಗೆ ಪರಿಕ್ಷಾ ಮಂಡಳಿಯ ಇಲಾಖಾ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದ್ದು ಮರು ದಿವಸ ಅಂದ್ರೆ ಮೇ 3 ರಂದು ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಪ್ರಕಟ ಮಾಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನು ಇದಲ್ಲದೇ ಇದೇ ಮೊದಲ ಬಾರಿಗೆ ಪಾಸಾಗಿರುವ ವಿದ್ಯಾರ್ಥಿಗಳ ಫೋಷಕರ ಮೊಬೈಲ್ ಗೆ ಸಂದೇಶ ಕೂಡ ರವಾನೆಯಾಗಲಿದೆ ಎನ್ನಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…