ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ(ಮೇ.2 ರಂದು) ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…