ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಮೇ. 23 ನ್ನು `ಮೋದಿ ದಿವಸ್’ ಆಗಿ ಆಚರಿಸಬೇಕೆಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕೋಟ್ಯಾಂತರ ಜನರ ವಿಶ್ವಾಸಗಳಿಸಿರುವ ಪ್ರಧಾನಿ ಮೋದಿಯನ್ನು ಬಾಬಾ ರಾಮ್ ದೇವ್ ಹಾಡಿ ಹೊಗಳಿದ್ದಾರೆ.
ಮೇ 23 ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುದೊಡ್ಡ ಜನಾದೇಶವನ್ನು ಗೆದ್ದ ಐತಿಹಾಸಿಕ ದಿನವಾಗಿದೆ. ಈ ದಿನವನ್ನು ಮೋದಿ ದಿವಸ್ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು ಎಂದರು.
ಸುದ್ದಿಗಾರೊಂದಿಗೆ ಮಾತನಾಡಿದ ಬಾಬಾ ರಾಮ್ ದೇವ್ ಅವರು, ಮೋದಿ ಕೋಟ್ಯಂತರ ಜನರ ನಂಬಿಕೆ ಗೆದ್ದಿದ್ದಾರೆ. ಒಂದು ಕಡೆ ಮಹಾಘಟ್ಬಂಧನ್, ಇನ್ನೊಂದು ಕಡೆ ಮೋದಿ ಚುನಾವಣೆಯಲ್ಲಿ ಹೋರಾಟ ನಡೆಸಿದರು. ಆದರೂ ಉತ್ತರ ಪ್ರದೇಶದಲ್ಲಿ ಮೋದಿ ಅವರು ಭರ್ಜರಿ ಜಯ ಸಾಧಿಸಿದರು. ಜನತೆ ಅವರ ಕೈಯಲ್ಲಿ ಸುರಕ್ಷಿತವಾಗಿದ್ದಾರೆ ಎಂದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…