ಉಡುಪಿ : ಹಿಂದುತ್ವದ ಫಯರ್ ಬ್ರಾಂಡ್ ಲೀಡರ್, ಬಿಜೆಪಿ ಬತ್ತಳಿಕೆಯಲ್ಲಿರುವ ಟ್ರಂಪ್ ಕಾರ್ಡ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕದಲ್ಲಿ ಇನ್ನೊಂದು ಸುತ್ತಿನ ಪ್ರಚಾರ ಕೈಗೊಳ್ಳಲಿದ್ದು, ಮೇ 6ರಂದು ಕಾರ್ಕಳಕ್ಕೆ ಅಗಮಿಸಲಿದ್ದಾರೆ.
ಮೇ 6ರಂದು ಇಡೀ ದಿನ ಯೋಗಿ ಆದಿತ್ಯನಾಥ್ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.
ಮೇ 6 ರಂದು ಬೆಳಗ್ಗೆ ಶೃಂಗೇರಿಯಲ್ಲಿ ಪ್ರಚಾರ ಮುಗಿಸಿ ಪುತ್ತೂರಿಗೆ ಆಗಮಿಸಲಿದ್ದಾರೆ. ಅನಂತರ ಬಂಟ್ವಾಳ, ಕಾರ್ಕಳ, ಹೊನ್ನಾವರಕ್ಕೆ ಭೇಟಿ ನೀಡಲಿದ್ದು, ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್ ಶೆಟ್ಟಿ ಕಿದಿಯೂರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…