Featured

ಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಏರಿಕೆ : ಜಿ.ಪರಮೇಶ್ವರ್ – vishwanews24

ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ ,ಇದಕ್ಕಾಗಿ ಶಿಕ್ಷೆಯ ಪ್ರಮಾಣ ಹೆಚ್ಚಳ : ಜಿ.ಪರಮೇಶ್ವರ್

ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಹೇಳಿದರು.

ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

10 minutes ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

21 minutes ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

29 minutes ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

40 minutes ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

44 minutes ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

2 hours ago