ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯತೊಡಗಿದ್ದು, ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ.
ಇದೇ ವೇಳೆ ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮೈತ್ರಿ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.
ಬಿತ್ತಿದ ಬೆಳೆಸು ಪರರು ಕೊಯ್ದಾರು. ಹಂಚಿದ ಬೀಜ ಒಂದು, ಬೆಳೆದ ಫಸಲು ಇನ್ನೊಂದು’ ಎಂದು ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಾನು ದೆಹಲಿಯಲ್ಲಿ ಹೇಳಿದ್ದೆ. ಒಂದು ವರ್ಷದಿಂದ 18 ತಿಂಗಳುಗಳ ಒಳಗೆ ಮತ್ತೆ ಮತ ಬೇಡುತ್ತಾರೆ ಎಂದು ಆವಾಗ ತಿಳಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ.ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮತ ಯಾಚಿಸಲು ಹೋಗುತ್ತಾರೆ.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…