ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯತೊಡಗಿದ್ದು, ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ.
ಇದೇ ವೇಳೆ ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮೈತ್ರಿ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.
ಬಿತ್ತಿದ ಬೆಳೆಸು ಪರರು ಕೊಯ್ದಾರು. ಹಂಚಿದ ಬೀಜ ಒಂದು, ಬೆಳೆದ ಫಸಲು ಇನ್ನೊಂದು’ ಎಂದು ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಾನು ದೆಹಲಿಯಲ್ಲಿ ಹೇಳಿದ್ದೆ. ಒಂದು ವರ್ಷದಿಂದ 18 ತಿಂಗಳುಗಳ ಒಳಗೆ ಮತ್ತೆ ಮತ ಬೇಡುತ್ತಾರೆ ಎಂದು ಆವಾಗ ತಿಳಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ.ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮತ ಯಾಚಿಸಲು ಹೋಗುತ್ತಾರೆ.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…