ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೂ ತುಂಬಿಲ್ಲ. ಆಗಲೇ ಸರ್ಕಾರ ಬಿದ್ದುಹೋಗುವ ಬಗ್ಗೆ ಜನನಾಯಕರೇ ಮಾತನಾಡತೊಡಗಿದ್ದಾರೆ.
ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ. ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ. ಹೆಜ್ಜೆಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟ ಮಾಡಬೇಕು ಎಂದಿದ್ದಾರೆ.
ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು ತೋಡಿಕೊಂಡಿರುವ ದೇವೇಗೌಡರು, ದೇವರ ಅನುಗ್ರಹದಿಂದ ಕುಮಾರಸ್ವಾಮಿ ಸಿಎಂ ಆಗಿದ್ದಾರೆ.38 ಸ್ಥಾನ ಗೆದ್ದ ನಮ್ಮ ಪಕ್ಷಕ್ಕೆ 78 ಸ್ಥಾನ ಪಡೆದ ಪಕ್ಷ ಬೆಂಬಲ ನೀಡಿದ್ದರ ಹಿಂದೆ ದೇವರ ಅನುಗ್ರಹ ಇದೆ. ಆದರೂ ದೇವರು ಪರೀಕ್ಷೆ ಒಡ್ಡುತ್ತಿದ್ದಾನೆ. ಏನಾಗುತ್ತದೋ ಭಗವಂತನಿಗೇ ಗೊತ್ತು ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…