ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೂ ತುಂಬಿಲ್ಲ. ಆಗಲೇ ಸರ್ಕಾರ ಬಿದ್ದುಹೋಗುವ ಬಗ್ಗೆ ಜನನಾಯಕರೇ ಮಾತನಾಡತೊಡಗಿದ್ದಾರೆ.
ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ. ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ. ಹೆಜ್ಜೆಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟ ಮಾಡಬೇಕು ಎಂದಿದ್ದಾರೆ.
ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು ತೋಡಿಕೊಂಡಿರುವ ದೇವೇಗೌಡರು, ದೇವರ ಅನುಗ್ರಹದಿಂದ ಕುಮಾರಸ್ವಾಮಿ ಸಿಎಂ ಆಗಿದ್ದಾರೆ.38 ಸ್ಥಾನ ಗೆದ್ದ ನಮ್ಮ ಪಕ್ಷಕ್ಕೆ 78 ಸ್ಥಾನ ಪಡೆದ ಪಕ್ಷ ಬೆಂಬಲ ನೀಡಿದ್ದರ ಹಿಂದೆ ದೇವರ ಅನುಗ್ರಹ ಇದೆ. ಆದರೂ ದೇವರು ಪರೀಕ್ಷೆ ಒಡ್ಡುತ್ತಿದ್ದಾನೆ. ಏನಾಗುತ್ತದೋ ಭಗವಂತನಿಗೇ ಗೊತ್ತು ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…