ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ – vishwanews24

Share this on WhatsAppಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ ಮಂಡ್ಯ: ಮೈಶುಗರ್‌ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. … Continue reading ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ – vishwanews24