ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳಿಂದ ದೇವಸ್ಥಾನ ದ್ವಂಸಗೊಳಿಸುವ ಕೆಲಸ ನಡೆಯುತ್ತಿದೆ. ರಾಜ್ಯ ಸರಕಾರ ತಕ್ಷಣವೇ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು, ಇನ್ನು ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ ಅವರು, ಸೆಪ್ಟೆಂಬರ್ 16 ರಂದು ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರಕಾರದ ವಿರುದ್ದ ವಿಶ್ವಹಿಂದೂ ಪರಿಷತ್,ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…