ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳಿಂದ ದೇವಸ್ಥಾನ ದ್ವಂಸಗೊಳಿಸುವ ಕೆಲಸ ನಡೆಯುತ್ತಿದೆ. ರಾಜ್ಯ ಸರಕಾರ ತಕ್ಷಣವೇ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು, ಇನ್ನು ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ ಅವರು, ಸೆಪ್ಟೆಂಬರ್ 16 ರಂದು ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರಕಾರದ ವಿರುದ್ದ ವಿಶ್ವಹಿಂದೂ ಪರಿಷತ್,ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]