ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಳ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳಿಂದ ದೇವಸ್ಥಾನ ದ್ವಂಸಗೊಳಿಸುವ ಕೆಲಸ ನಡೆಯುತ್ತಿದೆ. ರಾಜ್ಯ ಸರಕಾರ ತಕ್ಷಣವೇ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು, ಇನ್ನು ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ ಅವರು, ಸೆಪ್ಟೆಂಬರ್ 16 ರಂದು ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರಕಾರದ ವಿರುದ್ದ ವಿಶ್ವಹಿಂದೂ ಪರಿಷತ್,ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…