ಮಂಗಳೂರು: ಮೈಸೂರಿನಲ್ಲಿ ಪ್ರಾಚೀನ ದೇವಾಲಯವನ್ನು ಕೆಡವಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಂಜನಗೂಡಿನ ದೇವಸ್ಥಾನ ಒಡೆದು ಹಾಕಿರುವುದಾಗಿ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.
ಇದೇ ಆದೇಶ 2009ರಲ್ಲೂ ಇತ್ತು. ಆದರೆ, ಕಾಂಗ್ರೆಸ್ ಸರ್ಕಾರ ಧಾರ್ಮಿಕ ಕೇಂದ್ರಗಳನ್ನು ಏಕಾಏಕಿ ಒಡೆಯುವ ಕೆಲಸ ಮಾಡಿಲ್ಲ. ಧಾರ್ಮಿಕ ಕೇಂದ್ರಗಳ ಜೊತೆ ಜನರ ನಂಬಿಕೆ, ಆಚರಣೆಗಳು ಸೇರಿಕೊಂಡಿರುತ್ತವೆ. ಈ ಸೂಕ್ಷ್ಮ ವಿಚಾರ ತಿಳಿದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಅಕ್ರಮವಾಗಿ ಕಟ್ಟಿದ್ದ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…