ಮೈಸೂರು:ಆರ್ಥಿಕ ಸಂಕಷ್ಟಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಉದಯಗಿರಿ ಬಳಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ (26) ಮತ್ತು ಆತನ ಪತ್ನಿ ಭವ್ಯ (22), ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ.
ಸಂತೋಷ್ ಉದ್ಯಮಿಯಾಗಿದ್ದು, ಕೆಲ ವರ್ಷಗಳಿಂದ ಉದ್ಯೋಗದಲ್ಲಿ ಸತತ ನಷ್ಟ ಅನುಭವಿಸಿ ಕೆಲವರ ಬಳಿ ಸಾಲ ಪಡೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಹೆಚ್ಚುತ್ತಿರುವ ಸಾಲ ಮತ್ತು ಸಾಲಗಾರರನ್ನು ಎದುರಿಸಲಾಗದೆ ದಂಪತಿಗಳು ತಮ್ಮ ಉಟದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ.
ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ :
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…