Featured

ಮೈಸೂರು : ಆರ್ಥಿಕ ಸಂಕಷ್ಟ ; ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮೈಸೂರು : ಆರ್ಥಿಕ ಸಂಕಷ್ಟ ; ಊಟದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮೈಸೂರು:ಆರ್ಥಿಕ ಸಂಕಷ್ಟಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಉದಯಗಿರಿ ಬಳಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ (26) ಮತ್ತು ಆತನ ಪತ್ನಿ ಭವ್ಯ (22), ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ.

ಸಂತೋಷ್ ಉದ್ಯಮಿಯಾಗಿದ್ದು, ಕೆಲ ವರ್ಷಗಳಿಂದ ಉದ್ಯೋಗದಲ್ಲಿ ಸತತ ನಷ್ಟ ಅನುಭವಿಸಿ ಕೆಲವರ ಬಳಿ ಸಾಲ ಪಡೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಹೆಚ್ಚುತ್ತಿರುವ ಸಾಲ ಮತ್ತು ಸಾಲಗಾರರನ್ನು ಎದುರಿಸಲಾಗದೆ ದಂಪತಿಗಳು ತಮ್ಮ ಉಟದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ.

ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago