Featured

ಮೈಸೂರು: ಕಾಡಾನೆ ದಾಳಿ –  ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24

ಮೈಸೂರು: ಕಾಡಾನೆ ದಾಳಿ –  ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ

ಮೈಸೂರು: ಕಾಡಾನೆ ದಾಳಿಯಿಂದಾಗಿ ದಸರಾದ ಆನೆಯೊಂದು ಸಾವನ್ನಪ್ಪಿದ ಘಟನೆ ಬುಧವಾರದಂದು ವರದಿಯಾಗಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ.

ಗೋಪಾಲಸ್ವಾಮಿ ಆನೆ ಮಂಗಳವಾರ ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಿಗೆ ಮೇಯಲು ಹೋಗಿದ್ದಾಗ ಸಂದರ್ಭದಲ್ಲಿ ಕಾಡಾನೆಗಳು ದಾಳಿ ನಡೆಸಿವೆ ಎಂದು ವರದಿಯಾಗಿದೆ.

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

ಈ ಆನೆಯನ್ನು 2009ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದ ಎತ್ತೂರಿನಲ್ಲಿ ಸೆರೆ ಹಿಡಿಯಲಾಗಿತ್ತು. ಸೌಮ್ಯ ಸ್ವಭಾವದ ಈ ಆನೆ ಕಳೆದ ಹತ್ತು ವರ್ಷಗಳಿಂದ ದಸರಾ ಉತ್ಸವದಲ್ಲಿ ಭಾಗವಹಿಸುತ್ತಿತ್ತು.

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago