ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.
ಗುಜರಾತ್ ನಿಂದ ಬಸ್ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ () ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…