ಮೈಸೂರು: ಮೈಸೂರು ನಾಡದೇವತೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸಾರ್ವಜನಿಕರು ಅಭಿಯಾನ ಪ್ರಾರಂಭಿಸಿದ್ದಾರೆ.
ಈ ಅಭಿಯಾನಕ್ಕೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿದ್ದಾರೆ.ಕಳೆದ ಹಿಂದೆ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೊಳಿಸುವಂತೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದರು. ಇದೀಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಉಡುಗೆಯಲ್ಲಿ ಬರುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಪ್ರತಾಪ್ ಸಿಂಹ ,ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ನಿಗದಿ ಮಾಡುವ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೂ ತಂದಿದ್ದರು. ಕೆಲವು ವೇಳೆ ಬೆಟ್ಟಕ್ಕೆ ಬರುವವರು ಬೇರೆ ಬೇರೆ ವಸ್ತ್ರಗಳನ್ನು ಧರಿಸಿ ಬರುವುದನ್ನು ನೋಡಿದ್ದೇವೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಪುರುಷ ಹಾಗೂ ಮಹಿಳಾ ಭಕ್ತರಿಗೆ ನಿಗದಿತ ಡ್ರೆಸ್ ಕೊಡ್ ಕಡ್ಡಾಯಗೊಳಿಸಲಾಗಿದೆ ಎಂದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…