ಮೈಸೂರು: ಮೈಸೂರು ದಸರಾ ಆನೆ ದ್ರೋಣ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದೆ.
ಕಳೆದ ವರ್ಷ ಮೊದಲ ಬಾರಿಗೆ ದಸರಾ ಅಂಬಾರಿ ಆನೆಯ ಜತೆಯಲ್ಲಿ ಪಾಲ್ಗೊಂಡಿದ್ದ ದ್ರೋಣ (39) ಇನ್ನಿಲ್ಲ. ಮತ್ತಿಗೋಡು ಶಿಬಿರದ ದ್ರೋಣ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ.
ದಸರಾ ಆನೆಗಳ ಬಳಗದ ಹಿರಿಯ ‘ದ್ರೋಣ’ ಸತತ 18 ವರ್ಷಗಳ ಕಾಲ (1981-1997) ಚಿನ್ನದ ಅಂಬಾರಿ ಹೊತ್ತು ದಾಖಲೆ ಮಾಡಿದ್ದ. 1998ರಲ್ಲಿ ಮೇಯಲು ಹೋಗಿದ್ದಾಗ ವಿದ್ಯುತ್ ತಗುಲಿ ಸಾವಿಗೀಡಾಗಿದ್ದ.
ಬಳಿಕ ಮತ್ತೊಂದು ಕಿರಿಯ ಆನೆಗೆ ದ್ರೋಣ ಎಂದು ನಾಮಕರಣ ಮಾಡಲಾಗಿತ್ತು. ಮೈಸೂರು ದಸರಾ ಆನೆಗಳ ಬಳಗ ಸೇರಿದ್ದ ಕಿರಿಯ ದ್ರೋಣ ಕಳೆದ ವರ್ಷ ಮೊದಲ ಬಾರಿಗೆ ದಸರಾದಲ್ಲಿ ಪಾಲ್ಗೊಂಡಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…