ಮೈಸೂರು : ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ನಾಮಕರಣ ನಾಮಕರಣ ಶಾಸ್ತ್ರ ಕಾರ್ಯಕ್ರಮ ವೇಳೆ ಡೆಕೋರೇಟ್ಗಾಗಿ ಹಾಕಿದ್ದ ಗ್ಯಾಸ್ ಬಲೂನ್ ಸ್ಫೊಟಗೊಂಡು. ಅಪಾಯದಿಂದ ಮಗು ವ್ಯಕ್ತಿ ಪಾರಾದ ದುರಂತ ಘಟನೆ ಬೆಳಕಿಗೆ ಬಂದಿದೆ.
ನಾಮಕರಣ ಶಾಸ್ತ್ರ ಮಾಡಲು ಮಗುವನ್ನು ಎತ್ತಿಕೊಂಡ ಬರುತ್ತಿದಂತೆ ಡೆಕೋರೇಟ್ಗಾಗಿ ಪಕ್ಕದಲ್ಲೇ ಇದ್ದ, ಬಲೂನ್ ಸ್ಫೋಟಗೊಂಡು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸಮೀಪದಲ್ಲಿಯೇ ಬಲೂನ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರೆ, ನಾಮಕರಣ ಶಾಸ್ತ್ರ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಆತಂಕಗೊಂಡಿದ್ದು ಬೆಚ್ಚಿಬಿದ್ದಿದ್ದಾರೆ. ಇನ್ಮುಂದೆ ಗ್ಯಾಸ್ ಬಲೂನ್ ಬಳಸುವ ಮುನ್ನ ಎಚ್ಚರ ವಹಿಸೋದು ಅತ್ಯಗತ್ಯವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…