ಮೈಸೂರು : ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ನಾಮಕರಣ ನಾಮಕರಣ ಶಾಸ್ತ್ರ ಕಾರ್ಯಕ್ರಮ ವೇಳೆ ಡೆಕೋರೇಟ್ಗಾಗಿ ಹಾಕಿದ್ದ ಗ್ಯಾಸ್ ಬಲೂನ್ ಸ್ಫೊಟಗೊಂಡು. ಅಪಾಯದಿಂದ ಮಗು ವ್ಯಕ್ತಿ ಪಾರಾದ ದುರಂತ ಘಟನೆ ಬೆಳಕಿಗೆ ಬಂದಿದೆ.
ನಾಮಕರಣ ಶಾಸ್ತ್ರ ಮಾಡಲು ಮಗುವನ್ನು ಎತ್ತಿಕೊಂಡ ಬರುತ್ತಿದಂತೆ ಡೆಕೋರೇಟ್ಗಾಗಿ ಪಕ್ಕದಲ್ಲೇ ಇದ್ದ, ಬಲೂನ್ ಸ್ಫೋಟಗೊಂಡು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸಮೀಪದಲ್ಲಿಯೇ ಬಲೂನ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರೆ, ನಾಮಕರಣ ಶಾಸ್ತ್ರ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಆತಂಕಗೊಂಡಿದ್ದು ಬೆಚ್ಚಿಬಿದ್ದಿದ್ದಾರೆ. ಇನ್ಮುಂದೆ ಗ್ಯಾಸ್ ಬಲೂನ್ ಬಳಸುವ ಮುನ್ನ ಎಚ್ಚರ ವಹಿಸೋದು ಅತ್ಯಗತ್ಯವಾಗಿದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…